Tuesday 7th, May 2024
canara news

ಇಂದಿನಿಂದ ಮಂಗಳೂರಿನಲ್ಲಿ ಮತ್ಸ್ಯ ಭೇಟೆ ಪುನರಾರಂಭ

Published On : 01 Aug 2017   |  Reported By : Canaranews network


ಮಂಗಳೂರು: ಎರಡು ತಿಂಗಳ ದೀರ್ಘ ವಿಶ್ರಾಂತಿಯಲ್ಲಿದ್ದ ಮೀನುಗಾರಿಕೆ ದೋಣಿಗಳು ಇಂದಿನಿಂದ (ಆಗಸ್ಟ್ 1 )ಸಮುದ್ರಕ್ಕೆ ಇಳಿಯಲಿವೆ.

ಕರಾವಳಿಯಲ್ಲಿ ಟ್ರಾಲ್ ಮತ್ತು ಪರ್ಸಿನ್ ದೋಣಿಗಳನ್ನು ಬಳಸಿ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಿ ಆದೇಶದ ಅವಧಿ ಇಂದಿಗೆ ಪೂರ್ಣಗೊಳ್ಳಲಿದ್ದು, 61 ದಿನಗಳ ಬಳಿಕ ಹುಮ್ಮಸ್ಸಿನೊಂದಿಗೆ ಆಗಸ್ಟ್ 1ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಟ್ರಾಲ್ ದೋಣಿಗಳಿದ್ದು, ಮೀನುಗಾರಿಕಾ ಬಲೆ, ಮಂಜುಗೆಡ್ಡೆ, ಆಹಾರ ವಸ್ತು ಸೇರಿದಂತೆ ವಿವಿಧ ಪರಿಕಗಳೊಂದಿಗೆ ಭಾರಿ ನಿರೀಕ್ಷೆಯೊಂದಿಗೆ ಕಡಲಿಗೆ ಇಳಿಯಲು ತಯಾರಿ ನಡೆಸಿದ್ದಾರೆ.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here