Saturday 10th, May 2025
canara news

ಅಂಗನವಾಡಿ ಕಾರ್ಯಕರ್ತೆಯರಿಂದ ಮುಷ್ಕರ

Published On : 11 Aug 2017   |  Reported By : Canaranews Network


ಮಂಗಳೂರು: ರಾಜ್ಯ ಸರಕಾರ ಅಕ್ಟೋಬರ್ 2ರಿಂದ ಜಾರಿಗೊಳಿಸಲು ಉದ್ದೇಶಿಸಿರುವ ಮಾತೃಪೂರ್ಣ ಯೋಜನೆ ಹಲವು ಸಮಸ್ಯೆಗಳಿಂದ ಕೂಡಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆ ಬೇಡ ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಬುಧವಾರ ಮುಷ್ಕರ ನಡೆಯಿತು.

ಈ ವೇಳೆ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ ಮಾತನಾಡಿ, ಸರಕಾರ ಯಾವುದೇ ಯೋಜನೆಯನ್ನು ಜಾರಿಗೊಳಿಸಿದರೂ ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಇದೀಗ ಮಾತೃ ಪೂರ್ಣ ಯೋಜನೆಯನ್ನು ಜಾರಿಗೊಳಿಸಲು ಹೊರಟಿದೆ. ಆದರೆ ನಮ್ಮ ಜಿಲ್ಲೆಯ ದೃಷ್ಟಿಯಿಂದ ನೋಡುವುದಾದರೆ ಇದು ಅನಗತ್ಯ ಯೋಜನೆಯಾಗಿದೆ ಎಂದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here