Friday 4th, July 2025
canara news

ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಗೈದ ಎ.ಸಿ ಭಂಡಾರಿ

Published On : 12 Aug 2017   |  Reported By : Rons Bantwal


ಮುಂಬಯಿ, ಆ.12: ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಎ.ಸಿ ಭಂಡಾರಿ ಅವರು ಇಂದಿಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದರು. ಈ ಸಂದರ್ಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಬಂಟ್ವಾಳ ತುಳು ಒಕ್ಕೂಟದ ಉಪಾಧ್ಯಕ್ಷ ಸುದರ್ಶನ್ ಜೈನ್ ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here