Saturday 10th, May 2025
canara news

ಡಾ| ಆಳ್ವರ ವ್ಯಕ್ತಿತ್ವದ ಅಪಪ್ರಚಾರ ಸಲ್ಲದು: ಡಾ| ಪ್ರಭಾಕರ ಜೋಶಿ

Published On : 13 Aug 2017   |  Reported By : Canaranews network


ಮಂಗಳೂರು: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಸಾವು ಎಲ್ಲರಿಗೂ ನೋವು ತಂದಿದೆ. ಆದರೆ ಇದೇ ವಿಷಯವನ್ನಿಟ್ಟುಕೊಂಡು ಹಲವಾರು ವರ್ಷಗಳ ಶ್ರಮದಿಂದ ಕಟ್ಟಿ ಬೆಳೆಸಿದ ಸಂಸ್ಥೆ ಮತ್ತು ಡಾ| ಎಂ. ಮೋಹನ ಆಳ್ವರ ವ್ಯಕ್ತಿತ್ವದ ಬಗ್ಗೆ ದುರುದ್ದೇಶಪೂರಿತ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು.ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಸಾಧಕ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here