Saturday 10th, May 2025
canara news

ಪ್ರಸ್ತಾವನೆ ಇನ್ನೂ ಪರಿಶೀಲನೆ ಹಂತದಲ್ಲಿ: ಖಾದರ್

Published On : 16 Aug 2017   |  Reported By : Canaranews Network


ಮಂಗಳೂರು: ಸಮುದ್ರಕ್ಕೆ ಸೇರುವ 250 ಟಿಎಂಸಿ ಮಳೆ ನೀರಿನಲ್ಲಿ ಸ್ವಲ್ಪ ಪ್ರಮಾಣವನ್ನು ಸಂಗ್ರಹಿಸಿ ಬೆಂಗಳೂರಿಗೆ ಕುಡಿಯಲು ಸರಬರಾಜು ಮಾಡುವ ಪ್ರಸ್ತಾವನೆ ಇನ್ನೂ ಪರಿಶೀಲನೆ ಹಂತದಲ್ಲಿದೆ. ಸಾಧಕ- ಬಾಧಕಗಳ ಅಧ್ಯಯನದ ಬಳಿಕವಷ್ಟೇ ನಿರ್ಧಾರವಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ, ಪ್ರಕೃತಿಗೆ ಧಕ್ಕೆಯಾಗುವ ಯಾವುದೇ ಯೋಜನೆಯನ್ನೂ ಸರಕಾರ ಅನುಷ್ಠಾನಗೊಳಿಸುವುದಿಲ್ಲ. ಸಾಧಕ-ಬಾಧಕಗಳ ಬಗ್ಗೆ ಕರಾವಳಿಯ ಜನರೊಂದಿಗೆ ಚರ್ಚಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಿದೆ ಎಂದವರು ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here