Saturday 10th, May 2025
canara news

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯಮಂಜುಶ್ರೀ ಎಂಟರ್‍ಪ್ರೈಸಸ್‍ನಲ್ಲಿ ಸಾರ್ವಜನಿಕವಾಗಿ ಪೂಜಿಸಲ್ಪಟ್ಟ ಮಹಾಗಣಪತಿ.

Published On : 27 Aug 2017   |  Reported By : Rons Bantwal


ಮುಂಬಯಿ,ಆ.27: ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಅಲ್ಲಿನ ಹರಿಪುರ್ ರಸ್ತೆಯಲ್ಲಿನ ಪಾತ್ನೆ ಪ್ಲಾಟ್‍ನಲ್ಲಿನ ಮಂಜುಶ್ರೀ ಎಂಟರ್‍ಪ್ರೈಸಸ್‍ನಲ್ಲಿ ಸಾರ್ವಜನಿಕವಾಗಿ ಪೂಜಿಸಲ್ಪಟ್ಟ ಮಹಾಗಣಪತಿ.

ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಉಪಾಧ್ಯಕ್ಷ ಸುಧಾಕರ ಪೂಜಾರಿ ಹೊಸ್ಮಾರು ಮತ್ತು ಸೌಮ್ಯ ಸುಧಾಕರ್ ಸಾರಥ್ಯದಲ್ಲಿ ವಾರ್ಷಿಕವಾಗಿ ಇಲ್ಲಿ ಗಣಪತಿ ಸ್ತುತಿ, ಭಜನೆ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಂಚದಿನಗಳಲ್ಲಿ ಪೂಜಿಸಲ್ಪಡುವ ಈ ಮಂಡಲದಲ್ಲಿ ಇದೇ ಬುಧವಾರ (ಆ.30) ಮಧ್ಯಾಹ್ನ ಶ್ರೀ ಗಣೇಶ ಹವನ ಮತ್ತು ಪ್ರಸಾದ ವಿತರಣಾ ಕಾರ್ಯಕ್ರಮದ ನಂತರ ವಿಸರ್ಜನೆ ನಡೆಸಲಾಗುತ್ತಿದೆ. ಚಿತ್ರ: ರೋನ್ಸ್ ಬಂಟ್ವಾಳ್




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here