Tuesday 16th, April 2024
canara news

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯಮಂಜುಶ್ರೀ ಎಂಟರ್‍ಪ್ರೈಸಸ್‍ನಲ್ಲಿ ಸಾರ್ವಜನಿಕವಾಗಿ ಪೂಜಿಸಲ್ಪಟ್ಟ ಮಹಾಗಣಪತಿ.

Published On : 27 Aug 2017   |  Reported By : Rons Bantwal


ಮುಂಬಯಿ,ಆ.27: ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಅಲ್ಲಿನ ಹರಿಪುರ್ ರಸ್ತೆಯಲ್ಲಿನ ಪಾತ್ನೆ ಪ್ಲಾಟ್‍ನಲ್ಲಿನ ಮಂಜುಶ್ರೀ ಎಂಟರ್‍ಪ್ರೈಸಸ್‍ನಲ್ಲಿ ಸಾರ್ವಜನಿಕವಾಗಿ ಪೂಜಿಸಲ್ಪಟ್ಟ ಮಹಾಗಣಪತಿ.

ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಉಪಾಧ್ಯಕ್ಷ ಸುಧಾಕರ ಪೂಜಾರಿ ಹೊಸ್ಮಾರು ಮತ್ತು ಸೌಮ್ಯ ಸುಧಾಕರ್ ಸಾರಥ್ಯದಲ್ಲಿ ವಾರ್ಷಿಕವಾಗಿ ಇಲ್ಲಿ ಗಣಪತಿ ಸ್ತುತಿ, ಭಜನೆ, ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಂಚದಿನಗಳಲ್ಲಿ ಪೂಜಿಸಲ್ಪಡುವ ಈ ಮಂಡಲದಲ್ಲಿ ಇದೇ ಬುಧವಾರ (ಆ.30) ಮಧ್ಯಾಹ್ನ ಶ್ರೀ ಗಣೇಶ ಹವನ ಮತ್ತು ಪ್ರಸಾದ ವಿತರಣಾ ಕಾರ್ಯಕ್ರಮದ ನಂತರ ವಿಸರ್ಜನೆ ನಡೆಸಲಾಗುತ್ತಿದೆ. ಚಿತ್ರ: ರೋನ್ಸ್ ಬಂಟ್ವಾಳ್




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here