Friday 4th, July 2025
canara news

ರಾಯೀ ರಾಜ ಕುಮಾರ್ ರವರು ಮೂರು ದಿನಗಳ ಸಮಗ್ರ ಮಾಹಿತಿ ನೀಡಿದರು.

Published On : 30 Aug 2017   |  Reported By : Canaranews network


ಸಂಪನ್ಮೂಲ ವ್ಯಕ್ತಿ ರಾಯೀ ರಾಜ ಕುಮಾರ್ ರವರು ಮೂರು ದಿನಗಳಲ್ಲಿ ಗ್ರಾಹಕ ಶಿಕ್ಷಣದ ಅಗತ್ಯ, ಗ್ರಾಹಕ ಹಿತ ರಕ್ಷಣಾ ಕಾಯಿದೆ, ಮಾಹಿತಿ ಹಕ್ಕು ಕಾಯ್ದೆ ಗಳ ಬಗೆಗೆ ಸಮಗ್ರ ಮಾಹಿತಿಯನ್ನು ಮೂಡುಬಿದಿರೆ ಧವಲಾ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಆಗಸ್ಟ್ 28,29,30 ರಂದು ನೀಡಿದರು.ವೇದಿಕೆ ಮೇಲೆ ಪಾದೂರು ಸುದರ್ಶನ್ ಕುಮಾರ್ ಹಾಜರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here