Saturday 10th, May 2025
canara news

ಕುತ್ತಾರು ಬಳಿ ಬಸ್ಸು ಅಪಘಾತ: ಕೇರಳದ ವ್ಯಕ್ತಿ ಸಾವು

Published On : 01 Sep 2017   |  Reported By : Canaranews Network


ಮಂಗಳೂರು: ಮಂಗಳೂರು ಸಮೀಪದ ತೊಕ್ಕೋಟು ಕೊಣಾಜೆ ರಸ್ತೆಯ ಕುತ್ತಾರು ದೇವಸ್ಥಾನದ ಸಮೀಪ ಗುರುವಾರ ಸಂಜೆ ಬಸ್ಸು ಅಪಘಾತದಲ್ಲಿ ಕೇರಳ ಮೂಲದ ಕೇರಳದ ಪಯ್ಯನ್ನೂರಿನ ವಳಸ್ರಾಜ್ (42) ಮೃತಪಟ್ಟಿದ್ದಾರೆ.ತಣ್ಣೀರುಬಾವಿಯಲ್ಲಿ ಸೆಲೂನ್ ಅಂಗಡಿಯನ್ನು ನಡೆಸುತ್ತಿರುವ ಅವರು ಅಲ್ಲಿಂದ ದೇರಳಕಟ್ಟೆಯ ಬಗಂಬಿಲದಲ್ಲಿರುವ ಸಹೋದರಿಯ ಮನೆಗೆ ಬರುವ ಸಂದರ್ಭ ಈ ಘಟನೆ ಸಂಭವಿಸಿದೆ.

ಸೆಲೂನ್ನಿಂದ ವಾಪಸಾಗುವ ವೇಳೆ ಸಹೋದರಿ ಪದ್ಮಾವತಿ ಅವರ ಪುತ್ರಿಗೆ ಕರೆ ಮಾಡಿ ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು. ಆದರೆ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here