Tuesday 23rd, April 2024
canara news

ಕುತ್ತಾರು ಬಳಿ ಬಸ್ಸು ಅಪಘಾತ: ಕೇರಳದ ವ್ಯಕ್ತಿ ಸಾವು

Published On : 01 Sep 2017   |  Reported By : Canaranews Network


ಮಂಗಳೂರು: ಮಂಗಳೂರು ಸಮೀಪದ ತೊಕ್ಕೋಟು ಕೊಣಾಜೆ ರಸ್ತೆಯ ಕುತ್ತಾರು ದೇವಸ್ಥಾನದ ಸಮೀಪ ಗುರುವಾರ ಸಂಜೆ ಬಸ್ಸು ಅಪಘಾತದಲ್ಲಿ ಕೇರಳ ಮೂಲದ ಕೇರಳದ ಪಯ್ಯನ್ನೂರಿನ ವಳಸ್ರಾಜ್ (42) ಮೃತಪಟ್ಟಿದ್ದಾರೆ.ತಣ್ಣೀರುಬಾವಿಯಲ್ಲಿ ಸೆಲೂನ್ ಅಂಗಡಿಯನ್ನು ನಡೆಸುತ್ತಿರುವ ಅವರು ಅಲ್ಲಿಂದ ದೇರಳಕಟ್ಟೆಯ ಬಗಂಬಿಲದಲ್ಲಿರುವ ಸಹೋದರಿಯ ಮನೆಗೆ ಬರುವ ಸಂದರ್ಭ ಈ ಘಟನೆ ಸಂಭವಿಸಿದೆ.

ಸೆಲೂನ್ನಿಂದ ವಾಪಸಾಗುವ ವೇಳೆ ಸಹೋದರಿ ಪದ್ಮಾವತಿ ಅವರ ಪುತ್ರಿಗೆ ಕರೆ ಮಾಡಿ ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು. ಆದರೆ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here