Published On : 01 Sep 2017 | Reported By : Canaranews network
ಮಂಗಳೂರು: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯವು ಶಿಕ್ಷೆ ನೀಡಿ ತೀರ್ಪು ನೀಡಿದೆ.
ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ ರೆಂಜಾಡಿಯ ಮಹಮ್ಮದ್ ಇಮ್ತಿಯಾಜ್ ಅವರಿಗೆ ಮಾದಕ ದ್ರವ್ಯ ಕಾಯ್ದೆಯಡಿ ಶುಕ್ರವಾರ ಇಲ್ಲಿನ ವಿಶೇಷ ನ್ಯಾಯಾಲಯ 1 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ