Saturday 10th, May 2025
canara news

ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರಿಂದ ಶಿವ ಮೂಡಿಗೆರೆ ನಿವಾಸಕ್ಕೆ ಭೇಟಿ

Published On : 01 Sep 2017   |  Reported By : Rons Bantwal


ಮುಂಬಯಿ, ಸೆ.01: ಚಿಕ್ಕಮಂಗಳೂರು ಅಲ್ಲಿನ ಮೂಡಿಗೆರೆಗೆ ಮಹಾಗಣಪತಿ ಉತ್ಸವದಲ್ಲಿ ಪಾಲ್ಗೊಳ್ಳಲು ಇಂದಿಲ್ಲಿ ಶುಕ್ರವಾರ ಭೇಟಿ ನೀಡಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್)ನ ಪ್ರಭಾವೀ ನಾಯಕ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಪತ್ರಕರ್ತರ ಭವನ ಸಮಿತಿ ಕಾರ್ಯಧ್ಯಕ್ಷ ಡಾ| ಶಿವ ಎಂ.ಮೂಡಿಗೆರೆ ಅವರ ನಿವಾಸಕ್ಕೆ ಭೇಟಿ ನೀಡಿದರು.

ಈ ವೇಳೆ ಡಾ| ಭಟ್ ಅವರೊಂದಿಗೆ ಕುಶಲೋಪರಿ ನಡೆಸಿ ಮುಂಬಯಿ ಮಹಾನಗರದಲ್ಲಿ ಶಿವ ಮೂಡಿಗೆರೆ ಅವರ ತುಳುಕನ್ನಡ ಪರ ಸೇವೆ ಮತ್ತು ಕಾರ್ಯವೈಖರಿ ತಿಳಿದು ಅಭಿನಂದಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here