Friday 26th, April 2024
canara news

ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರಿಂದ ಶಿವ ಮೂಡಿಗೆರೆ ನಿವಾಸಕ್ಕೆ ಭೇಟಿ

Published On : 01 Sep 2017   |  Reported By : Rons Bantwal


ಮುಂಬಯಿ, ಸೆ.01: ಚಿಕ್ಕಮಂಗಳೂರು ಅಲ್ಲಿನ ಮೂಡಿಗೆರೆಗೆ ಮಹಾಗಣಪತಿ ಉತ್ಸವದಲ್ಲಿ ಪಾಲ್ಗೊಳ್ಳಲು ಇಂದಿಲ್ಲಿ ಶುಕ್ರವಾರ ಭೇಟಿ ನೀಡಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್)ನ ಪ್ರಭಾವೀ ನಾಯಕ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಪತ್ರಕರ್ತರ ಭವನ ಸಮಿತಿ ಕಾರ್ಯಧ್ಯಕ್ಷ ಡಾ| ಶಿವ ಎಂ.ಮೂಡಿಗೆರೆ ಅವರ ನಿವಾಸಕ್ಕೆ ಭೇಟಿ ನೀಡಿದರು.

ಈ ವೇಳೆ ಡಾ| ಭಟ್ ಅವರೊಂದಿಗೆ ಕುಶಲೋಪರಿ ನಡೆಸಿ ಮುಂಬಯಿ ಮಹಾನಗರದಲ್ಲಿ ಶಿವ ಮೂಡಿಗೆರೆ ಅವರ ತುಳುಕನ್ನಡ ಪರ ಸೇವೆ ಮತ್ತು ಕಾರ್ಯವೈಖರಿ ತಿಳಿದು ಅಭಿನಂದಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here