Saturday 10th, May 2025
canara news

ಸಚಿವಅನಂತ್‍ಕುಮಾರ್ ಹೆಗ್ಡೆಯವರಿಗೆ ವೀರೇಂದ್ರ ಹೆಗ್ಗಡೆಯವರಿಂದಅಭಿನಂದನೆ.

Published On : 09 Sep 2017   |  Reported By : Rons Bantwal


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗುರುವಾರ ದೆಹಲಿಯಲ್ಲಿ ಸಚಿವ ಅನಂತ್‍ಕುಮಾರ್ ಹೆಗ್ಡೆಯವರನ್ನು ಭೇಟಿಯಾಗಿ ಅಭಿನಂದಿಸಿದರು.

ಉದ್ಯಮಶೀಲತೆ ಮತ್ತು ಕೌಶಾಲಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವರಾಗಿ ಅಧಿಕಾರವಹಿಸಿ ಕೊಂಡಿರುವುದಕ್ಕೆ ಅಭಿನಂದನೆಗಳೊಂದಿಗೆ ಹೆಗ್ಗಡೆಯವರು ಶುಭಹಾರೈಸಿದರು.

ಧರ್ಮಸ್ಥಳದ ಬಹುಮುಖಿ ಸಮಾಜ ಸೇವಾ ಕಾರ್ಯಗಳು ಹಾಗೂ ರುಡ್‍ಸೆಟ್ ಸಂಸ್ಥೆಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆ ಬಗ್ಯೆ ಹೆಗ್ಗಡೆಯವರ ಸಾಧನೆಯನ್ನು ಸಚಿವರುಶ್ಲಾಘಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here