Wednesday 24th, April 2024
canara news

ಸಚಿವಅನಂತ್‍ಕುಮಾರ್ ಹೆಗ್ಡೆಯವರಿಗೆ ವೀರೇಂದ್ರ ಹೆಗ್ಗಡೆಯವರಿಂದಅಭಿನಂದನೆ.

Published On : 09 Sep 2017   |  Reported By : Rons Bantwal


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗುರುವಾರ ದೆಹಲಿಯಲ್ಲಿ ಸಚಿವ ಅನಂತ್‍ಕುಮಾರ್ ಹೆಗ್ಡೆಯವರನ್ನು ಭೇಟಿಯಾಗಿ ಅಭಿನಂದಿಸಿದರು.

ಉದ್ಯಮಶೀಲತೆ ಮತ್ತು ಕೌಶಾಲಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವರಾಗಿ ಅಧಿಕಾರವಹಿಸಿ ಕೊಂಡಿರುವುದಕ್ಕೆ ಅಭಿನಂದನೆಗಳೊಂದಿಗೆ ಹೆಗ್ಗಡೆಯವರು ಶುಭಹಾರೈಸಿದರು.

ಧರ್ಮಸ್ಥಳದ ಬಹುಮುಖಿ ಸಮಾಜ ಸೇವಾ ಕಾರ್ಯಗಳು ಹಾಗೂ ರುಡ್‍ಸೆಟ್ ಸಂಸ್ಥೆಗಳ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆ ಬಗ್ಯೆ ಹೆಗ್ಗಡೆಯವರ ಸಾಧನೆಯನ್ನು ಸಚಿವರುಶ್ಲಾಘಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here