Saturday 20th, April 2024
canara news

ಕೇಮಾರು ಶ್ರೀಗಳಿಗೆ ಪಿತೃವಿಯೋಗ

Published On : 12 Sep 2017   |  Reported By : Rons Bantwal


ಮುಂಬಯಿ, ಸೆ.10: ಮೂಡಬಿದ್ರಿ ಸಮೀಪದ ಕೇಮಾರು ಸಂದೀಪನಿ ಸಾಧನಾಶ್ರಮದ ಮಠಾಧೀಶ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರ ಪೂರ್ವಾಶ್ರಮದ ಪಿತ, ವರ್ಣಬೆಟ್ಟು ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ, ಕೃಷಿಕ ವಿಠಲ ಶೆಟ್ಟಿ (80.) ಅವರು ಕೇಮಾರು ಅಲ್ಲಿನ ಸ್ವನಿವಾಸದಲ್ಲಿ ಕಳೆದ ಶನಿವಾರ ನಿಧನರಾದರು.

ಕೃಷಿಕರಾಗಿದ್ದ ವಿಠಲ ಶೆಟ್ಟಿ ಅವರು ಪತ್ನಿ ಪ್ರೇಮಾ ವಿ.ಶೆಟ್ಟಿ (ಪೆÇಸ್ರಾಲು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ) ಸೇರಿದಂ ತೆ ಮೂವರು ಪುತ್ರರನ್ನು ಅಗಲಿದ್ದಾರೆ.

ಪೆರೋಡಿ, ಕಡಂದಲೆ ಮತ್ತು ವರ್ಣಬೆಟ್ಟು ಶಾಲೆಗಳಲ್ಲಿ ಸುಮಾರು ನಾಲ್ಕು ದಶಕಗಳ ಸುದೀರ್ಘಾವಧಿ ಶಿಕ್ಷಕ ಸೇವೆ ಸಲ್ಲಿಸಿ ಜನಾನುರೆ ಣಿಸಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here