Published On : 17 Sep 2017 | Reported By : Rons Bantwal
ಧರ್ಮಸ್ಥಳ : ರುಡ್ಸೆಟ್ ಸಂಸ್ಥೆ ಉಜಿರೆ ಶಾಖೆಯ ಜಿಲ್ಲಾ ಮಟ್ಟದ ರುಡ್ಸೆಟಿ ಸಲಹಾ ಸಮಿತಿಯ ಸಭೆಯು ಫೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರುಡ್ಸೆಟ್ ಸಂಸ್ಥೆಯ ಮಾಹಿತಿಯನ್ನೊಳಗೊಂಡ ಪರಿಷ್ಕøತ ಕನ್ನಡ ಕಿರು ಹೊತ್ತಿಗೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಮಾರಂಭದಲ್ಲಿ ರುಡ್ಸೆಟ್ ಸಂಸ್ಥೆ ಉಜಿರೆ ಶಾಖೆಯ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
More News
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ