Thursday 2nd, May 2024
canara news

ದುಷ್ಕರ್ಮಿಗಳಿಂದ ತುಳುನಾಡ ರಕ್ಷಣಾ ವೇದಿಕೆ ಕಚೇರಿಯಲ್ಲಿ ದಾಂಧಲೆ

Published On : 19 Sep 2017   |  Reported By : canaranews network


ಮಂಗಳೂರು : ದ.ಕ.ಜಿಲ್ಲೆಯ ಕುತ್ತಾರು ಘಟಕದ ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಕಚೇರಿಗೆ ನುಗ್ಗಿದ ಕಿಡಿಗೇಡಿಗಳು ಕಛೇರಿಯಲ್ಲಿ ಹಾಕಲಾಗಿದ್ದ ತು.ರ.ವೇ ಹೋರಾಟ ಮತ್ತು ಸಾಧನೆಗಳ ಸಾಕ್ಷಗಳುಲ್ಲ ಬೃಹತ್ ಕಟೌಟನ್ನು ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ.

ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ತು.ರ.ವೇ ಕಚೇರಿಗೆ ಭಾನುವಾರ ರಾತ್ರಿ ಕಿಡಿಗೇಡಿಗಳು ನುಗ್ಗಿ ಕಟೌಟನ್ನು ಹಾನಿಗೊಳಿಸಿದ್ದಾರೆ.ಘಟನೆಯು ಸೋಮವಾರ ಸಂಜೆ ಬೆಳಕಿಗೆ ಬಂದಿದ್ದು, ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ತು.ರ.ವೇ ಕ್ಷೇತ್ರಾಧ್ಯಕ್ಷ ಸಿರಾಜ್ ಅಡ್ಕರೆ ಅವರು ತಕ್ಷಣ ಉಳ್ಳಾಲ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here