Thursday 2nd, May 2024
canara news

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ ಮುಂಬಯಿ ಸಂಸ್ಥೆಯಿಂದ Prof| ವಿನಿತಾ ಎ.ಆಚಾರ್ಯರಿಗೆ ಸನ್ಮಾನ-ಭರತನಾಟ್ಯಗೈದ ಮಂಜುಳಾ ಸುಬ್ರಹ್ಮಣ್ಯ

Published On : 21 Sep 2017   |  Reported By : Rons Bantwal


(ಚಿತ್ರ / ವರದಿ: ರೋನ್ಸ್ ಬಂಟ್ವಾಳ್)

ಮುಂಬಯಿ, ಸೆ.21: ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ ಸಂಸ್ಥೆಯು ಕಳೆದ ಭಾನುವಾರ ಅಂಧೇರಿ ಪಶ್ಚಿಮದ ಜಾನಕಿಭಾೈ ಸಭಾಗೃಹದಲ್ಲಿ ಸಂಭ್ರಮಿಸಿದ 2017ನೇ ವಾರ್ಷಿಕ ಶ್ರೀ ವಿಶ್ವಕರ್ಮ ಮಹೋತ್ಸವದಲ್ಲಿ ಅಸೋಸಿಯೇಶನ್‍ನ ಅಧ್ಯಕ್ಷ ಸದಾನಂದ ಎನ್.ಆಚಾರ್ಯ ಕಲ್ಯಾಣ್ಪುರ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ Prof| ವಿನಿತಾ ಅಮೃತಾ ಆಚಾರ್ಯ ಮಣಿಪಾಲ ಮತ್ತು ಕಲಾವಿದೆ ಮಂಜುಳಾ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಿದರು ಹಾಗೂ ವಾರ್ಷಿಕ ವಿದ್ಯಾಥಿರ್ü ವೇತನ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸ್ಪರ್ಧಾ ವಿಜೇತರಿಗೆ ಬಹುಮಾನ ಪ್ರದಾನಿಸಿ ಶುಭಾರೈಸಿದರು.

ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಉಪಾಧ್ಯಕ್ಷ ರವೀಶ್ ಜಿ.ಆಚಾರ್ಯ, ಕಾರ್ಯದರ್ಶಿಗಳಾದ ಗಣೇಶ್ ಕುಮಾರ್ ಮತ್ತು ಹರೀಶ್ ಜಿ.ಆಚಾರ್ಯ, ಕೋಶಾಧಿಕಾರಿ ಬಾಬುರಾಜ್ ಎಂ.ಆಚಾರ್ಯ, ಜೊತೆ ಕೋಶಾಧಿಕಾರಿ ಸುಧೀರ್ ಜೆ.ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗಧ್ಯಕ್ಷೆ ಶುಭ ಎಸ್.ಆಚಾರ್ಯ, ಯುವ ವಿಭಾಗಧ್ಯಕ್ಷ ಪ್ರದೀಪ್ ಆರ್.ಆಚಾರ್ಯ, ಮುತ್ಸದ್ಧಿಗಳಾದ ನಿಟ್ಟೆ ದಾಮೋದರ ಆಚಾರ್ಯ, ಜಿ.ಟಿ ಆಚಾರ್ಯ, ಮಹಾಬಲ ಎ.ಆಚಾರ್ಯ, ಕೆ.ಪಿ ಚಂದ್ರಯ್ಯ ಆಚಾರ್ಯ, ಡಾ| ಕೆ.ಮೋಹ ನ್, ಶ್ರೀಧರ ವಿ.ಆಚಾರ್ಯ ಬೊರಿವಲಿ, ಕೃಷ್ಣ ವಿ.ಆಚಾ ರ್ಯ, ಸುಧಾಕರ್ ಎನ್.ಆಚಾರ್ಯ, ವಾಸ್ತುತಜ್ಞ ಅಶೋಕ್ ಪುರೋಹಿತ್ ಮತ್ತಿತರರು ಉಪಸ್ಥಿತರಿದÀರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯರು, ಮಕ್ಕಳು ನೃತ್ಯವೈಭ, ಶಾಸ್ತ್ರೀಯ ನೃತ್ಯ, ದೂರದರ್ಶನ ಕಲಾವಿದೆ ಮಂಜುಳಾ ಸುಬ್ರಹ್ಮಣ್ಯ ಅವರು ಭರತನಾಟ್ಯ ಪ್ರದÀರ್ಶಿಸಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here