Monday 6th, May 2024
canara news

ಫೋನ್ ಕದ್ದಾಲಿಕೆ ತಡೆಯಲು ಕೇಂದ್ರಕ್ಕೆ ಪತ್ರ: ಗೃಹ ಸಚಿವ ರಾಮಲಿಂಗಾ ರೆಡ್ಡಿ

Published On : 22 Sep 2017   |  Reported By : canaranews network


ಮಂಗಳೂರು: ಕಾಂಗ್ರೆಸ್ ಸರಕಾರದ ಸಚಿವರ ಟೆಲಿಫೋನ್ ಸಂಭಾಷಣೆಯನ್ನು ಕೇಂದ್ರ ಸರಕಾರ ಕದ್ದಾಲಿಸುತ್ತಿದೆ ಎಂಬ ಮಾಹಿತಿ ಇದೆ. ಅದನ್ನು ನಿಲ್ಲಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಬುಧವಾರ ಮಂಗಳೂರಿಗೆ ಭೇಟಿ ನೀಡಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿಪಕ್ಷ ನಾಯಕರ ದೂರವಾಣಿಯನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರ ಆರೋಪಕ್ಕೆ ಪತ್ರಿಕ್ರಿಯಿಸಿದ ಅವರು, ರಾಜ್ಯ ಸರಕಾರಕ್ಕೆ ಬಿಜೆಪಿಯವರ ದೂರವಾಣಿ ಕದ್ದಾಲಿಸುವ ಆವಶ್ಯಕತೆ ಇಲ್ಲ.ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುವುದಿಲ್ಲ. ಅವರಿಗೆ ಭಯ ಆರಂಭವಾಗಿದೆ. ಹಾಗಾಗಿ ರಾಜ್ಯ ಸರಕಾರದ ಮೇಲೆ ಏನೇನೊ ಆರೋಪ ಮಾಡುತ್ತಿದ್ದಾರೆ ಎಂದವರು ವಿವರಿಸಿದರು.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here