Published On : 26 Sep 2017 | Reported By : canaranews network
ಮಂಗಳೂರು : ತುಳುನಾಡಿನ ಜನಪದ ಕ್ರೀಡೆಯಾದ ಕಂಬಳ ನಡೆಯುವ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ.
ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 11, 2017ರಿಂದ 2018 ಮಾರ್ಚ್ 18ರ ವರಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಂಬಳ ನಡೆಯಲಿದೆ.ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಬಾರ್ಕೂರು ಅವರ ಅಧ್ಯಕ್ಷತೆಯಲ್ಲಿ 2017-18 ನೇ ಸಾಲಿನ ಕಂಬಳ ನಡೆಸುವ ಬಗ್ಗೆ ಮೂಡಬಿದ್ರೆಯಲ್ಲಿ ನಡೆದ ಸಭೆಯಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಗಿದೆ.
More News
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ