Wednesday 1st, May 2024
canara news

ಮತ್ತೆ ವಿವಾದ ಹುಟ್ಟುಹಾಕಿದ ದ.ಕ. ಉಸ್ತುವಾರಿ ಸಚಿ

Published On : 26 Sep 2017   |  Reported By : canaranews network


ಮಂಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕೀಳುಭಾಷೆಯಲ್ಲಿ ಮಾತನಾಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಮಂಗಳೂರು ಹೊರವಲಯದ ಅಸೈಗೋಳಿಯಲ್ಲಿ ನಡೆದ ಉಳ್ಳಾಲ ಮತ್ತು ಮುಡಿಪು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸ್ವಾತಂತ್ರ್ಯಹೋರಾಟದಲ್ಲಿ ನೆಹರೂ ಪಾತ್ರದ ಬಗ್ಗೆ ಉಲ್ಲೇಖೀಸುತ್ತ ಅವರು ಮಾತನಾಡುತ್ತಿದ್ದರು.

'ಸ್ವಾತಂತ್ರ್ಯ ಬರಬೇಕೆಂದು ನೆಹರೂ ಜೈಲಿನಲ್ಲಿ ಕುಳಿತಿದ್ದರು. ಅಂತಹ ನೆಹರೂ ಅವರನ್ನು ಚಕ್ರವರ್ತಿ ಸೂಲಿಬೆಲೆ ಎನ್ನುವ ವ್ಯಕ್ತಿ ಎನ್ನುತ್ತ ಕೀಳುಭಾಷೆ ಪ್ರಯೋಗಿಸಿದ್ದಾರೆ. ಬಳಿಕ ವೇದಿಕೆಯಲ್ಲಿ ಆಸೀನರಾಗಿರುವ ಇತರರ ಬಳಿ ತಿರುಗಿ ನೋಡುವ ದೃಶ್ಯ ವೀಡಿಯೋದಲ್ಲಿದೆ. ಅದಕ್ಕೆ ಕಾರ್ಯಕರ್ತರೂ ದನಿಗೂಡಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಇದು ವಿವಾದಕ್ಕೆ ಕಾರಣವಾಗಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here