Saturday 10th, May 2025
canara news

ತಿಂಗಳೊಳಗೆ ಉದ್ದಿಮೆ ಪರವಾನಿಗೆ ನವೀಕರಿಸದಿದ್ದರೆ ಬೀಗ; ಮನಪಾ ಮೇಯರ್

Published On : 30 Sep 2017   |  Reported By : Canaranews network


ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರವಾನಿಗೆ ನವೀಕರಣ ನಡೆಸಲು ಬಾಕಿ ಇರುವ 8,627 ಉದ್ದಿಮೆಗಳಿಗೆ ಒಂದು ವಾರದೊಳಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ಕಳುಹಿಸಲಾಗುವುದು ಹಾಗೂ ಅವರು ತಿಂಗಳೊಳಗೆ ನವೀಕರಣ ನಡೆಸಬೇಕು ಎಂದು ಮೇಯರ್ ಕವಿತಾ ಸನಿಲ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ .

ಗುರುವಾರ ಪಾಲಿಕೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಪರವಾನಿಗೆ ನವೀಕರಣ ಮಾಡಲು ತಪ್ಪಿದಲ್ಲಿ ಅಂತಹ ಉದ್ದಿಮೆಗಳಿಗೆ ಬೀಗ ಹಾಕಲಾಗುವುದು. ಅಧಿಕಾರಿಗಳ ನೇತೃತ್ವದ ವಿಶೇಷ ತಂಡ ರಚಿಸಿ ಅನಧಿಕೃತ ಗೂಡಂಗಡಿಗಳನ್ನು ಒಂದು ತಿಂಗಳೊಳಗೆ ತೆರವು ಮಾಡಬೇಕು ಎಂದು ಸೂಚಿಸಿದರು. .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here