Saturday 10th, May 2025
canara news

ಕರ್ನಾಟಕವನ್ನು ಗುಜರಾತ್ ಮಾಡಲು ಬಿಡೆವು; ಸಚಿವ ಖಾದರ್

Published On : 05 Oct 2017   |  Reported By : canaranews network


ಮಂಗಳೂರು: ಕರ್ನಾಟಕವನ್ನು ಎಂದಿಗೂ ಗುಜರಾತ್ ಮಾಡಲು ಬಿಜೆಪಿಗರಿಗೆ ಅವಕಾಶ ಮಾಡಿಕೊಡುವುದಿಲ್ಲ. ಅದು ಸಾಧ್ಯವೂ ಇಲ್ಲ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಬುಧವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅದರದ್ದೆ ಆದ ಹಿನ್ನೆಲೆಯಿದೆ.

ಈ ಪರಂಪರೆಯನ್ನು ಉಳಿಸಿ ಬೆಳೆಸಲು ಜನತೆ ಬದ್ಧರಾಗಿದ್ದಾರೆ. ಆದರೆ, ಬಿಜೆಪಿಗರು ಚುನಾವಣಾ ಸಂದರ್ಭ ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಾರೆ.ಆದರೆ, ಜನರು ಬಿಜೆಪಿಗರ ಮಾತಿನಿಂದ ಗೊಂದಲಕ್ಕಿಡಾಗಬಾರದು ಎಂದು ಮನವಿ ಮಾಡಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here