Saturday 27th, April 2024
canara news

ಕರ್ನಾಟಕವನ್ನು ಗುಜರಾತ್ ಮಾಡಲು ಬಿಡೆವು; ಸಚಿವ ಖಾದರ್

Published On : 05 Oct 2017   |  Reported By : canaranews network


ಮಂಗಳೂರು: ಕರ್ನಾಟಕವನ್ನು ಎಂದಿಗೂ ಗುಜರಾತ್ ಮಾಡಲು ಬಿಜೆಪಿಗರಿಗೆ ಅವಕಾಶ ಮಾಡಿಕೊಡುವುದಿಲ್ಲ. ಅದು ಸಾಧ್ಯವೂ ಇಲ್ಲ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಬುಧವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅದರದ್ದೆ ಆದ ಹಿನ್ನೆಲೆಯಿದೆ.

ಈ ಪರಂಪರೆಯನ್ನು ಉಳಿಸಿ ಬೆಳೆಸಲು ಜನತೆ ಬದ್ಧರಾಗಿದ್ದಾರೆ. ಆದರೆ, ಬಿಜೆಪಿಗರು ಚುನಾವಣಾ ಸಂದರ್ಭ ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಾರೆ.ಆದರೆ, ಜನರು ಬಿಜೆಪಿಗರ ಮಾತಿನಿಂದ ಗೊಂದಲಕ್ಕಿಡಾಗಬಾರದು ಎಂದು ಮನವಿ ಮಾಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here