Saturday 20th, April 2024
canara news

ಕಾಂಕ್ರೀಟ್ ರಸ್ತೆ ಕಾಮಗಾರಿ, ನವೆಂಬರ್ನಲ್ಲಿ ಶಿರಾಡಿ ಬಂದ್

Published On : 09 Oct 2017   |  Reported By : Canaranews network


ಮಂಗಳೂರು : ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನವೆಂಬರ್ನಲ್ಲಿ ಆರಂಭವಾಗುವ ನಿರೀಕ್ಷೆಯಿದೆ. 12.38ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.37 ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ.

ಈ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ.ಮಳೆಯಿಂದಾಗಿ ಸದಾ ಹಾಳಾಗುವ ಶಿರಾಡಿ ಘಾಟ್ ರಸ್ತೆಯನ್ನು ಎರಡು ಹಂತದಲ್ಲಿ ಅಭಿವೃದ್ಧಿ ಮಾಡಲು ಲೋಕೋಪಯೋಗಿ ಇಲಾಖೆ ಯೋಜನೆ ರೂಪಿಸಿತ್ತು. 13.62 ಕಿ.ಮೀ. ಉದ್ದದ ರಸ್ತೆಯನ್ನು 2015ರಲ್ಲಿ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿತ್ತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here