Tuesday 23rd, April 2024
canara news

ಅರ್ಥಪೂರ್ಣ ಹವ್ಯಾಸಗಳಿಂದ ವ್ಯಕ್ತಿತ್ವ ವಿಕಸನ

Published On : 13 Oct 2017   |  Reported By : media release


ಮೂಡುಬಿದಿರೆ: ಸ್ಥಳೀಯ ಆಳ್ವಾಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿದೆ. ಇಂದು ತಾ.12-10-17 ರಂದು ಮಧ್ಯಾಹ್ನ ಶಿಬಿರಾರ್ಥಿಗಳಿಗೆ ನಡೆದ ವಿಶೇಷ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೂಡುಬಿದಿರೆಯ ರಾಯೀ ರಾಜ ಕುಮಾರ್ ರು ಅರ್ಥಪೂರ್ಣ ಹವ್ಯಾಸಗಳಿಂದ ವ್ಯಕ್ತಿತ್ವ ವಿಕಸನದ ವಿವಿಧ ಹರಹುಗಳನ್ನು ತಿಳಿಯಪಡಿಸಿದರು. ಅರ್ಥಪೂರ್ಣ ಹವ್ಯಾಸಗಳಾದ ಚಿತ್ರಕಲೆ,ಅಂಚೆಚೀಟಿ,ನಾಣ್ಯ,ನೋಟು,ಸಂಗ್ರಹಣೆ,ಇತ್ಯಾದಿಗಳ ಬಗೆಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಿದರು.

 

ಎನ್.ಎಸ್.ಎಸ್. ಶಿಬಿರದ ನಿರ್ವಾಹಕ,ಉಪನ್ಯಾಸಕ ಡಾ।ಸುಮಂತ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಎನ್. ಎಸ್. ಎಸ್. ವಿದ್ಯಾರ್ಥಿಗಳು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here