Friday 19th, April 2024
canara news

ವೆಲ್‍ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಬ್ದುಲ್ ಫರಾನ್ ಉಡುಪಿಗೆ ಬೇಟಿ

Published On : 15 Oct 2017   |  Reported By : media release


ಉಡುಪಿ : ವೆಲ್‍ಫೇರ್ ಫಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಹಮೀದ್ ಫರಾನ್ ನಾಳೆ 16ರಂದು ಉಡುಪಿಯಲ್ಲಿ ನಡೆಯುವ ಜಿಲ್ಲಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಅವರು ಹಿರಿಯ ರಾಜಕೀಯ ಧುರೀಣರಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಗಮನಾರ್ಹ ಮತಗಳನ್ನು ಗಳಿಸಿದ್ದರು. ಉಡುಪಿಯ ಹೊಟೇಲ್ ದುರ್ಗಾ ಇಂಟರ್‍ನ್ಯಾಶನಲ್‍ನಲ್ಲಿ ಸಂಜೆ 4.30ಕ್ಕೆ ನಡೆಯುವ ಜಿಲ್ಲಾ ಮಟ್ಟದ ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇವರೊಂದಿಗೆ ರಾಜ್ಯದ ಪ್ರಧಾನ ಕಾರ್ಯದರ್ಶಿ ತಾಹೀರ್ ಹುಸೈನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here