Thursday 25th, April 2024
canara news

ಎಂಟನೇ ಪರಿಚ್ಛೇದದಲ್ಲಿ‌ ತುಳು ಸೇರಿಸಲು ಪ್ರಧಾನಿಗೆ ಡಾ.ಹೆಗ್ಗಡೆ ಮನವಿ

Published On : 29 Oct 2017   |  Reported By : Canaranews network


ಮಂಗಳೂರು:ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ತುಳುನಾಡಿನ ಮಾತೃಭಾಷೆಯಾಗಿರುವ ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ‌ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದರು.

ಸನ್ಮಾನ್ಯ ಪ್ರಧಾನಿ ಮಂತ್ರಿಯವರೆ, ತುಳುನಾಡು ಮತ್ತು ತುಳು ಜನತೆಯ ಪರವಾಗಿ ತಮಗೆ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳು. ನಮ್ಮ ಮಾತೃಭಾಷೆ ತುಳು. ಈ ಭಾಷೆಗೆ ಇನ್ನೂ ದೇಶದ ಇತರ ಭಾಷೆಗಳಂತೆ ನ್ಯಾಯವಾಗಿ ಸಲ್ಲಬೇಕಾದ ಮಾನ್ಯತೆ ದೊರೆತಿಲ್ಲ. 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಮನವಿ ಮಾಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here