Saturday 5th, July 2025
canara news

ರಾಷ್ಟ್ರೀಯ ಏಕತಾವ ದಿನ

Published On : 01 Nov 2017   |  Reported By : Rons Bantwal


ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ದ ಪ್ರಯುಕ್ತ ರಾಷ್ಟ್ರೀಯ ಏಕತಾವ ದಿನದ ಅಂಗವಾಗಿ ಬಂಟ್ವಾಳ ಎಸ್.ವಿ.ಎಸ್ ವಿದ್ಯಾಗಿರಿ ಶಾಲೆ ಯ ಏಳನೇ ತರಗತಿ ವಿದ್ಯಾರ್ಥಿಗಳಿಂದ ಭಾವಕ್ಯೆತೆಯನ್ನು ಬಿಂಬಿಸುವ ಬೀದಿ ನಾಟಕ ವನ್ನು ಬಿಸಿರೊಡಿನ ಬಸ್ ನಿಲ್ದಾಣದ ಲ್ಲಿ ಪ್ರದರ್ಶಿಸಿದರು. ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ. ಶಿಕ್ಷಕರಾದ ಆರ್ಚನಾ ಬಾಳಿಗಾ. ರಮ್ಯ ಮತ್ತು ಅನಿತಾ ಶೆಟ್ಟಿ ಹಾಜರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here