Saturday 10th, May 2025
canara news

ರಾಜ್ಯೋತ್ಸವ ದಿನದಂದು ತುಳುನಾಡ ರಕ್ಷಣಾ ವೇದಿಕೆಯಿಂದ ಕರಾಳ ದಿನಾಚರಣೆ

Published On : 02 Nov 2017   |  Reported By : Canaranews network


ಮಂಗಳೂರು: ರಾಜ್ಯದಲ್ಲಿ ಇಂದು ಸಂಭ್ರಮದ 62ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ, ರಾಜ್ಯದ ಗಡಿ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕರಾಳ ದಿನ ಆಚರಿಸಿದೆ.ತುಳುವರು ತಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಚಿತ್ರವನ್ನು ಬ್ಲ್ಯಾಕ್ ಡೇ ಎಂದು ಹಾಕುವ ಮೂಲಕ ಕರಾಳ ದಿನವನ್ನಾಗಿ ಆಚರಿಸಿದ್ದಾರೆ.

ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ತುಳು ಭಾಷಿಗರು ಸರ್ಕಾರದ ಮುಂದೆ ಇಡುತ್ತಲೇ ಬಂದಿದ್ದಾರೆ. ಆದರೆ, ಅದ್ಯಾವುದೂ ಈಡೇರಿಲ್ಲ. ಪ್ರತಿ ಸರಕಾರ ತುಳು ಭಾಷೆಯನ್ನು ನಿರ್ಲಕ್ಷ್ಯಿಸಿದೆ ಎಂದು ತುಳುನಾಡು ರಕ್ಷಣಾ ವೇದಿಕೆ ಆರೋಪಿಸಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here