Saturday 10th, May 2025
canara news

ಟಿಪ್ಪು ಜಯಂತಿಗೆ ರಾಜ್ಯದಾದ್ಯಂತ ತಡೆ : ಪ್ರಮೋದ್ ಮುತಾಲಿಕ್

Published On : 01 Nov 2017   |  Reported By : Canaranews network


ಮಂಗಳೂರು: ರಾಜ್ಯ ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಂಘ ಪರಿವಾರದ ಸಂಘಟನೆಗಳೊಂದಿಗೆ ಸೇರಿ ಶ್ರೀರಾಮ ಸೇನೆ ರಾಜ್ಯದೆಲ್ಲೆಡೆ ತಡೆಯೊಡ್ಡಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಸ್ಲಿಂ ಮತಗಳಿಗೋಸ್ಕರ ದೇಶದ್ರೋಹಿ, ಕನ್ನಡ ದ್ರೋಹಿಯಾಗಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸಲು ಹೊರಟಿದೆ .ಒಬ್ಬ ಮತಾಂಧನನ್ನು ವೈಭವೀಕರಿಸಿ ರಾಜ್ಯ ಸರ್ಕಾರ ಜಯಂತಿ ಆಚರಿಸುತ್ತಿರುವುದು ದುರಂತ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here