Sunday 11th, May 2025
canara news

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ – ಚುರುಕುಗೊಂಡ ತನಿಖೆ

Published On : 04 Nov 2017   |  Reported By : Canaranews network


ಮಂಗಳೂರು: ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ತಂಡವು ತನಿಖೆಯನ್ನು ಮತ್ತಷ್ಟೂ ಚುರುಕುಗೊಳಿಸಿದೆ.ಮಂಗಳೂರಿನಲ್ಲಿ ಪತ್ನಿ ಕೆ.ಕೆ ಪಾವನಾ ಮತ್ತು ಪುತ್ರ ನೇಹಲ್ ಅವರ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಿಬಿಐ ಕಚೇರಿಯ ಅಧಿಕಾರಿಗಳ ತಂಡವು ಬೇರೆ ಬೇರೆ ಸ್ತಳಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದೆ. ಸೋಮವಾರ ಪೇಟೆ ತಾಲ್ಲೂಕಿನ ಕುಶಾಲನಗರ ಸಮೀಪದ ರಂಗ ಸಮುದ್ರದ ಗಣಪತಿ ನಿವಾಸದಲ್ಲಿ ಅವರ ತಂದೆ ಎಂ.ಕೆ ಕುಶಾಲಪ್ಪ, ತಾಯಿ ಜಾಜಿ ಪೂವಮ್ಮ, ಸಹೋದರ ಎಂ.ಕೆ ಮಾಚಯ್ಯ ಹೇಳಿಕೆ ಪಡೆದುಕೊಂಡಿರುವ ಅಧಿಕಾರಿಗಳ ತಂಡ ಹೆಚ್ಚಿನ ಮಾಹಿತಿ ಪಡೆಯುತ್ತೇವೆ ಎಂದು ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ.ಪ್ರಕರಣದ ಮಾಹಿತಿಯನ್ನು ಗುಟ್ಟಾಗಿ ಸಂಗ್ರಹಿಸುತ್ತಿರುವ ತನಿಖಾ ತಂಡವು ಸ್ಥಳೀಯ ಪೊಲೀಸರ ನೆರವನ್ನೂ ಪಡೆಯದೆ ವಿಚಾರಣೆಯನ್ನು ನಡೆಸುತ್ತಿದ್ದಾರೆ.





More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here