Thursday 28th, March 2024
canara news

ಪೆರ್ಮಂಕಿಗುತ್ತು ತಿಮ್ಮಪ್ಪ ಸಿ.ಪಕ್ಕಳ ನಿಧನ

Published On : 16 Nov 2017   |  Reported By : Rons Bantwal


ಮುಂಬಯಿ, ನ.16: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಗುರುಪುರ ಇಲ್ಲಿನ ಉಳಾಯಿಬೆಟ್ಟು ಗ್ರಾಮದ ಪೆರ್ಮಂಕಿಗುತ್ತು ಮನೆತನದ ತಿಮ್ಮಪ್ಪ ಚಿನ್ನಯ ಪಕ್ಕಳ (81.) ಇವರು ಇಂದಿಲ್ಲಿ ಗುರುವಾರ ಸಂಜೆ ವೃದ್ಧಾಪ್ಯ ಹಾಗೂ ಹೃದಯಾಘಾತದಿಂದ ನಿಧನರಾದರು.

ಪೆರ್ಮಂಕಿಗುತ್ತು ಪಾಲಿಕಟ್ಟೆ ವೈದ್ಯನಾಥ ದೈವಸ್ಥಾನದ ಆಡಳಿತ ಮೋಕ್ತೆಸರರಾಗಿ ಸೇವೆ ಸಲ್ಲಿಸಿದ್ದರು. ಕೃಷಿಕ ಮತ್ತು ಸಮಾಜ ಸೇವಕರಾಗಿ ಜನಾನುರೆಣಿಸಿದ್ದ ಮೃತರು ಪತ್ನಿ, ನಾಲ್ಕು ಸಹೋದರರು, ಮುಂಬಯಿಯಲ್ಲಿನ ಹೆಸರಾಂತ ಯುವ ಹೊಟೇಲು ಉದ್ಯಮಿ ಅಶೋಕ್ ಪಕ್ಕಳ ಸೇರಿದಂತೆ ಐದು ಗಂಡು, ನಾಲ್ಕು ಹೆಣ್ಣು ಮಕ್ಕಳÀು, ಬಂಧು-ಬಳಗವನ್ನು ಅಗಲಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here