Wednesday 6th, August 2025
canara news

ಬೈಕ್ ಗೆ ಲಾರಿ ಡಿಕ್ಕಿ-ನಿವೃತ್ತ ಯೋಧ ಸಾವು

Published On : 30 Nov 2017   |  Reported By : canaranews network


ಮಂಗಳೂರು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ದ.ಕ.ಜಿಲ್ಲೆಯ ವಿಟ್ಲ ಸಮೀಪದ ಕಾಶಿಮಠದಲ್ಲಿ ನಡೆದಿದೆ.

ನಿವೃತ್ತ ಯೋಧ ಕನ್ಯಾನ ನಿವಾಸಿ ವೆಂಕಪ್ಪ ಮೂಲ್ಯ ಮೃತ ದುರ್ದೈವಿ. ವೆಂಕಪ್ಪ ಉಕ್ಕುಡದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಮೈ ಮೇಲೆ ಲಾರಿ ಚಲಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.ಘಟನೆ ಕುರಿತಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here