Sunday 11th, May 2025
canara news

ಪ್ರೊ| ಬಿ.ರಾಧಾಕೃಷ್ಣ ನಿಧನ

Published On : 04 Dec 2017   |  Reported By : Rons Bantwal


ಮುಂಬಯಿ (ಉಜಿರೆ), ಡಿ.04: ಮೂಲತಃ ಉಪ್ಪಿನಂಗಡಿಯ ಬಜತ್ತೂರು ನಿವಾಸಿಯಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರೊ|ಬಿ.ರಾಧಾಕೃಷ್ಣ (74) ಅಲ್ಪ ಕಾಲದ ಅನಾರೋಗ್ಯದ ಬಳಿಕ ಭಾನುವಾರ ಬೆಂಗಳೂರುನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

1966ರಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜು ಪ್ರಾರಂಭವಾದಾಗ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇರಿದ ಅವರು ವಿಭಾಗ ಮುಖ್ಯಸ್ಥರಾಗಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದರು. ನಿವೃತ್ತಿಯ ಬಳಿಕ ಅವರು ಪುತ್ತೂರಿನಲ್ಲಿ ವಾಸ್ತವ್ಯ ಇದ್ದರು. ಅವರು ಪತ್ನಿ, ಒಬ್ಬ ಮಗ ಮತ್ತು ಒಬ್ಬಳು ಮಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here