Sunday 11th, May 2025
canara news

ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆಗೆ `ಪರಶು ಪುರಸ್ಕಾರ' ನೀಡಿ ಸನ್ಮಾನ

Published On : 04 Dec 2017   |  Reported By : Rons Bantwal


ಮುಂಬಯಿ, ಡಿ.04: ಶಿರ್ವ ಸಮೀಪದ ಕುತ್ಯಾರು ಶ್ರೀಪರಶುರಾಮೇಶ್ವರ ಕ್ಷೇತ್ರದ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್‍ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ, ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ, ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಅವರಿಗೆ ವಿವಿಧಕ್ಷೇತ್ರಗಳಲ್ಲಿ ಸಲ್ಲಿಸಿ ಗಣನೀಯ ಸಾಧನೆಗಾಗಿ ಪತ್ನಿ ಉಷಾ ಮರಾಠೆ ಅವರನ್ನೊಳಗೊಂಡು `ಪರಶು ಪುರಸ್ಕಾರ' ನೀಡಿ ಸನ್ಮಾನಿಸಲಾಯಿತು.

ಶ್ರೀಕ್ಷೇತ್ರದ ಧರ್ಮದರ್ಶಿ ಹಾಗೂ ಶಿಕ್ಷಣ ಸಂಸ್ಥೆಯ ಸಂಚಾಲಕ ಶ್ರೀಶಂಭುದಾಸ್ ಗುರೂಜಿ, ಶಾರದಾ ಶಂಭುದಾಸ್, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ರೇಶ್ಮಾಉದಯ್ ಶೆಟ್ಟಿ, ಉಪನ್ಯಾಸಕ ಅನಂತ ಮೂಡಿತ್ತಾಯ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯೆ ಗಾಯತ್ರಿ ದಿನೇಶ್ ಪ್ರಭು, ದಿನೇಶ್ ಪ್ರಭು, ಶಾಲಾ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here