Friday 3rd, May 2024
canara news

ನಾಪತ್ತೆಯಾದ ಪ್ರಿಯಾಂಕ ಪ್ರಕರಣ- ಆಕೆಯ ಹೆಸರಲ್ಲಿ ಬಂತು ಪತ್ರ..!

Published On : 19 Dec 2017   |  Reported By : canaranews network


ಮಂಗಳೂರು: ಮೂಡಬಿದಿರೆಯ ದರೆಗುಡ್ಡೆಯಿಂದ ನಾಪತ್ತೆಯಾಗಿದ್ದ ಪ್ರಿಯಾಂಕಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಆಕೆಯ ಹೆಸರಿನಲ್ಲಿ ಮನೆಗೊಂದು ಪತ್ರ ತಲುಪಿದೆ. ತನ್ನ ಅಮ್ಮನನ್ನು ಉದ್ದೇಶಿಸಿ ಪ್ರಿಯಾಂಕಾ ಪತ್ರ ಬರೆದಂತಿದ್ದರೂ ಈ ಪತ್ರ ತನ್ನ ಮಗಳದ್ದಲ್ಲ ಎಂದು ತಾಯಿ ಸ್ಪಷ್ಟಪಡಿಸಿದ್ದಾರೆ.

ನಾನು ಇನ್ನೋಳಿಯ ಹೈದರ್ನೊಂದಿಗೆ ಸ್ವ ಇಚ್ಛೆಯಿಂದ ತೆರಳಿದ್ದೇನೆ. ಪ್ರಿಯಕರನೊಂದಿಗೆ ಸುಖವಾಗಿದ್ದೇನೆ. ಕ್ಷಮಿಸಿ, ಹುಡುಕುವ ಪ್ರಯತ್ನ ಮಾಡಬೇಡಿ. ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುತ್ತೇವೆ. ಈ ಬಗ್ಗೆ ಜಿಲ್ಲಾ ಹಾಗೂ ಮೂಡುಬಿದಿರೆ ಪೊಲೀಸ್ ಅಧಿಕಾರಿಗಳಿಗೂ ಪತ್ರ ಬರೆಯುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ತಮಗೆ ಬಂದಿರುವ ಪತ್ರದ ಬಗ್ಗೆ ಮನೆಯವರು ಮೂಡುಬಿದಿರೆ ಠಾಣೆಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಆದರೆ, ಈ ಪತ್ರ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿರುವುದಂತು ಸುಳ್ಳಲ್ಲ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here