Friday 3rd, May 2024
canara news

ಸತತ 4ನೇ ಬಾರಿಗೆ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರನ ಸನ್ನಿಧಾನಕ್ಕೆ ತೆರಳಿ ಹರಿನಾಮ ಸಂಕಿರ್ತನೆ

Published On : 19 Dec 2017   |  Reported By : Rons Bantwal


ಮುಂಬಯಿ,ಡಿ.18: ಮುಂಬಯಿ ಕುರ್ಲಾ ಪಶ್ಚಿಮದ ಜೆರಿಮೆರಿ ಅಲ್ಲಿನ ಶ್ರೀ ಉಮಾಮಹೇಶ್ವರಿ ಭಜನಾ ಸದಸ್ಯರು ಸತತ 4ನೇ ಬಾರಿಗೆ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರನ ಸನ್ನಿಧಾನಕ್ಕೆ ತೆರಳಿ ಹರಿನಾಮ ಸಂಕಿರ್ತನೆ ನಡೆಸಿತು.

ಭೂವಜಿ ರವೀಂದ್ರ ಶಾಂತಿ ನೇತೃತ್ವದಲ್ಲಿ ಮಂಡಳಿಯ ಸುಮಾರು 25 ಸದಸ್ಯರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here