Wednesday 1st, May 2024
canara news

ಡಿ.24: ಚೆಂಬೂರು ಕರ್ನಾಟಕ ಸಂಘದ `ಸಾಹಿತ್ಯ ಸಹವಾಸ 2017-18'

Published On : 21 Dec 2017   |  Reported By : Rons Bantwal


`ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ'ಗೆ ಹರೇಕಲ ಹಜ್ಜಬ್ಬ ಆಯ್ಕೆ

ಮುಂಬಯಿ, ಡಿ.24: ಚೆಂಬೂರು ಕರ್ನಾಟಕ ಪೂರ್ವ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಕಿರಿಯ ಮಹಾ ವಿದ್ಯಾಲಯ ಮತ್ತು ಕಾನೂನು ಕಾಲೇಜು ನಡೆಸುತ್ತಾ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನಾಗಿ ಮುನ್ನಡೆಸುತ್ತಿರುವ ಚೆಂಬೂರು ಕರ್ನಾಟಕ ಸಂಘ ಇದರ ವಾರ್ಷಿಕ ಸಾಹಿತ್ಯ-ಸಂಸ್ಕೃತಿ, ಸಮ್ಮಾನ ಸಂಭ್ರಮ `ಸಾಹಿತ್ಯ ಸಹವಾಸ 2017-18' ಕಾರ್ಯಕ್ರಮವು ಇದೇ ಬರುವ ಶನಿವಾರ (ಡಿ.24) ಸಂಜೆ ಚೆಂಬೂರು ಘಾಟ್ಲಾ ಅಲ್ಲಿನ ಸಂಸ್ಥೆಯ ಸಂಕುಲದಲ್ಲಿ ಸಂಘದ ಅಧ್ಯಕ್ಷ ನ್ಯಾಯವಾದಿ ಹೆಚ್.ಕೆ ಸುಧಾಕರ ಅರಾಟೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಮುಂಬಯಿ ಕ್ರೈಂ ವಿಭಾಗದ ಹೆಚ್ಚುವರಿ ಪೋಲಿಸ್ ಆಯುಕ್ತ ಕೆ.ಎಂ.ಎಂ ಪ್ರಸನ್ನ (ಐಪಿಎಸ್) ಅವರು ಸಮಾರಂಭದಲ್ಲಿ ಪ್ರದಾನ ಅಭ್ಯಾಗತರಾಗಿ ಆಗಮಿಸಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

 

 

 

 

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here