Sunday 28th, April 2024
canara news

ಮಂಗಳೂರಿನಲ್ಲಿ ಭೀಕರ ಅಪಘಾತ – ಓರ್ವ ಯುವಕ ಸಾವು

Published On : 24 Dec 2017   |  Reported By : Canaranews network


ಮಂಗಳೂರು: ಮಂಗಳೂರು ನಗರದ ಕುಂಟಿಕಾನ ಸಮೀಪದ ಬಿ.ಎಂ.ಎಸ್ ಹೊಟೇಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.ಮೃತಪಟ್ಟವರನ್ನು ಬೊಂದೆಲ್ ನಿವಾಸಿ ಇಯಾನ್ ಮಸ್ಕರೇನಸ್ (27) ಎಂದು ಗುರುತಿಸಲಾಗಿದೆ.

ಕುಂಟಿಕಾನದ ರಾಷ್ಟ್ರೀಯ ಹೆದ್ಧಾರಿ ಸಮೀಪ ಈ ಅಪಘಾತ ನಡೆದಿದ್ದು, ನಿನ್ನೆ ರಾತ್ರಿ ಇಯಾನ್ ಮಸ್ಕರೇನಸ್ ನಾಲ್ಕು ಗೆಳೆಯರ ಜೊತೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ತಕ್ಷಣ ಇಯಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here