Monday 12th, May 2025
canara news

ಯುವಕನ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ ನಾಲ್ವರು ಶಂಕಿತರ ಬಂಧನ

Published On : 04 Jan 2018   |  Reported By : canaranews network


ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಯುವಕರನ್ನು ಮಂಗಳೂರು ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಶಂಕಿತ ಆರೋಪಿಗಳಿದ್ದ ಕಾರನ್ನು ಸುರತ್ಕಲ್ ಬಳಿಯಿಂದ ಬೆನ್ನಟ್ಟಿದ್ದ ಪೊಲೀಸರು ಮಂಗಳೂರು- ಮೂಡುಬಿದಿರೆ ಹೆದ್ದಾರಿಯಲ್ಲಿರುವ ಮಿಜಾರು ಬಳಿ ಗುಂಡು ಹಾರಿಸಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದಾರೆ. ಬುಧವಾರ ಮಧ್ಯಾಹ್ನ 1.30ಕ್ಕೆ ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆ ನಡೆದಿತ್ತು. ಕೆಲವೇ ಸಮಯದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರೇ ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here