Thursday 25th, April 2024
canara news

ಮಾತಾಜಿ ಸಂಘದವರು ಧರ್ಮಸ್ಥಳದಲ್ಲಿ.

Published On : 09 Jan 2018   |  Reported By : Rons Bantwal


ಹೇಮಾವತಿ ವಿ. ಹೆಗ್ಗಡೆ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾತಾಜಿಯವರಿಗೆ ಸಿದ್ಧಾಂತ ಚಿಂತಾಮಣಿ ಗ್ರಂಥ ಸಮರ್ಪಿಸಿದರು.

ಉಜಿರೆ: ಆರ್ಯಿಕಾ ಶ್ರೀ 105 ಆದಿತ್ಯ ಶ್ರೀ ಮಾತಾಜಿ, ಆರ್ಯಿಕಾ ಶ್ರೀ 105 ನಿತ್ಯ ಶ್ರೀ ಮಾತಾಜಿ, ಆರ್ಯಿಕಾ ಶ್ರೀ 105 ದೀಪ್ತಿ ಶ್ರೀ ಮಾತಾಜಿ ಮತ್ತು ಆರ್ಯಿಕಾ ಶ್ರೀ 105 ದಿಶಾಶ್ರೀ ಮಾತಾಜಿಯವರು ಧರ್ಮಸ್ಥಳಕ್ಕೆ ಭಾನುವಾರ ಆಗಮಿಸಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ರತ್ನಗಿರಿಯಲ್ಲಿ ಶ್ರೀ ಬಾಹುಬಲಿಯ ದರ್ಶನ ಮಾಡಿದರು.

ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾತಾಜಿಯವರಿಗೆ ಆಹಾರ ದಾನ ಮಾಡಿ ಆಶೀರ್ವಾದ ಮಾಡಿದರು. ಸಿದ್ಧಾಂತ ಚಿಂತಾಮಣಿ ಗ್ರಂಥ ಸಮರ್ಪಿಸಿದರು.

ಮಾತಾಜಿಯವರು ಹಾಸನದ ಮೂಲಕ ಶ್ರವಣಬೆಳಗೊಳಕ್ಕೆ ವಿಹಾರ ಮಾಡಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here