Wednesday 6th, August 2025
canara news

ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ರೈಲ್ವೆ ಮೇಲ್ಸೆತುವೆ ಕಾಮಗಾರಿ ವೀಕ್ಷಣೆ

Published On : 19 Jan 2018   |  Reported By : Rons Bantwal


ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಮಾಣಿಮಜಲು ಎಂಬಲ್ಲಿ ನಿರ್ಮಾಣ ವಾಗುತ್ತಿರುವ ರೈಲ್ವೆ ಮೇಲ್ಸೆತುವೆಯ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ ನಡೆಸಿದರು. ಬಳಿಕ ಅವರು ಅಲ್ಲಿನ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆದು ಸಮಸ್ಯೆ ಗಳ ಸರಿಪಡಿಸಲು ರೈಲ್ವೆ ಇಲಾಖೆಯ ಅಧಿಕಾರಗಳ ಸಭೆ ಕರೆಯುವುದಾಗಿ ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಮಾಜಿ ತಾ.ಪಂ.ಉಪಾಧ್ಯಕ್ಷ, ಎಸ್ ಸಿ ಮೋರ್ಚಾದ ಜಿಲ್ಲಾದ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಬಿಜೆಪಿ ವಕ್ತಾರ ಹರಿಕ್ರಷ್ಟ ಬಂಟ್ವಾಳ, ಗೋಳ್ತಮಜಲು ಅದ್ಯಕ್ಷೆ ಜಯಲಕ್ಮೀ ಭಟ್,ಅಲ್ಪಸಂಖ್ಯಾತ ಮೋರ್ಚಾದ ಅದ್ಯಕ್ಷ , ಗೋಳ್ತಮಜಲು ಗ್ರಾ.ಪಂ.ಉಪಾಧ್ಯಕ್ಷ ರಾದ ಮಹಮ್ಮದ್ ಮುಸ್ತಫಾ, ಯುವ ಮೋರ್ಚಾದ ಅದ್ಯಕ್ಷ ವಜ್ರನಾಥ ಕಲ್ಲಡ್ಕ, ಪಂ.ಸದಸ್ಯರಾದ ಬಿ.ಕೆ.ಶೇಖರ್ ಕೊಟ್ಟಾರಿ, ಮೋನಪ್ಪ ದೇವಶ್ಯ , ಲಲಿತಾ, ಜಯಶ್ರೀ, ಗಿರೀಶ್ ನೆಟ್ಲ, ಗುರುವಪ್ಪ ಗೌಡ, ಗೋಪಾಲಕೃಷ್ಣ ಪೂವಳ, ಪ್ರಮುಖರಾದ ವಾಸು ಮತ್ತಿತರರು ಉಪಸ್ಥಿತರಿದ್ದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here