Wednesday 24th, April 2024
canara news

ಒಳಸೇತುವೆಯ ಕಾಮಗಾರಿಯ ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ

Published On : 21 Jan 2018   |  Reported By : Rons Bantwal


ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದ ರಾಯಪ್ಪಕೋಡಿ ಎಂಬಲ್ಲಿ ನಿರ್ಮಾಣ ವಾಗುತ್ತಿರುವ ಒಳಸೇತುವೆಯ ಕಾಮಗಾರಿಯ ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ ನಡೆಸಿದರು. ಬಳಿಕ ಅವರು ಅಲ್ಲಿನ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕ ರ ಅಭಿಪ್ರಾಯ ಪಡೆದು ಸಮಸ್ಯೆ ಗಳ ಸರಿಪಡಿಸಲು ರೈಲ್ವೆ ಇಲಾಖೆಯ ಅಧಿಕಾರಗಳ ಸಭೆ ಕರೆಯುವುದಾಗಿ ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಮಾಜಿ ತಾ.ಪಂ.ಉಪಾಧ್ಯಕ್ಷ, ಎಸ್ ಸಿ ಮೋರ್ಚಾದ ಜಿಲ್ಲಾದ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಬಿಜೆಪಿ ವಕ್ತಾರ ಹರಿಕ್ರಷ್ಟ ಬಂಟ್ವಾಳ,  ಗೋಳ್ತಮಜಲು ಅದ್ಯಕ್ಷೆ ಜಯಲಕ್ಮೀ ಭಟ್,ಅಲ್ಪಸಂಖ್ಯಾತ ಮೋರ್ಚಾದ ಅದ್ಯಕ್ಷ , ಗೋಳ್ತಮಜಲು ಗ್ರಾ.ಪಂ.ಉಪಾಧ್ಯಕ್ಷ ರಾದ ಮಹಮ್ಮದ್ ಮುಸ್ತಫಾ, ಯುವ ಮೋರ್ಚಾದ ಅದ್ಯಕ್ಷ ವಜ್ರ ನಾಥ ಕಲ್ಲಡ್ಕ, , ಪಂ.ಸದಸ್ಯರಾದ ಗೋಪಾಲ ಪೂಜಾರಿ, ಗೋಪಾಲಕೃಷ್ಣ ಪೂವಳ, ಜಯಂತ ಗೌಡ, ಮಾಜಿ ಪಂ.ಸದಸ್ಯ ರಾದ ನೋಣಯ್ಯ ಪೂಜಾರಿ, ಮಾಜಿ ಪಂ.ಸದಸ್ಯ ನಿರಂಜನ ಜೈನ್, ಪ್ರಮುಖರಾದ  ಮೋಹನ್ ರಾಜ್ ಚೌಟ, ಜಯ ಕಲ್ಲಡ್ಕ, ಶರತ್ ಕುಮಾರ್ , ಶರತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here