Tuesday 13th, May 2025
canara news

ರೈತರ, ಯುವಜನರ ವಿರೋಧಿ ಬಜೆಟ್ :ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ

Published On : 02 Feb 2018


ಇಂದು ಮಂಡನೆಯಾದ ಕೇಂದ್ರ ಸರಕಾರದ ಬಜೆಟ್ ರೈತರ, ಬಡ ಮಧ್ಯಮ ವರ್ಗದ ಹಾಗೂ ಯುವಜನರ ವಿರೋಧಿಯಾಗಿದೆ. ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಯ ಆಶ್ವಾಸನೆ ನೀಡಿದ್ದ ಇವರು ಇದೀಗ ಬಜೆಟ್‍ನಲ್ಲಿ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಯಾವುದೇ ಯೋಜನೆ ಘೋಷಿಸಿಲ್ಲ. ಆದರೆ ಇತ್ತೀಚೆಗಷ್ಟೆ ಪ್ರಧಾನಿಯವರು ಪಕೋಡಾ ಮಾರಿ ಇನ್ನೂರು ರೂ. ಸಂಪಾದಿಸಬಹುದು ಎಂದು ಹೇಳಿದ್ದರು.

ಈ 4 ವರ್ಷಗಳಲ್ಲಿ ಉದ್ಯಮಿಗಳ 1,80,000 ಕೋಟಿ ರೂ. ಸಾಲ ಮನ್ನಾ ಮಾಡಿದ್ದ ಈ ಸರಕಾರ ರೈತರ ಅಲ್ಪಾವಧಿ ಸಾಲ ಮನ್ನಾ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಆ ಕುರಿತು ಚಕಾರವನ್ನೂ ಎತ್ತಿಲ್ಲ. ಆದರೆ ಮನಮೋಹನ್ ಸಿಂಗ್ ಸರಕಾರ ರೈತರ 72,000 ಕೋಟಿ ರೂ. ಸಾಲ ಮನ್ನಾ ಮಾಡಿತ್ತು.

ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here