Wednesday 14th, May 2025
canara news

ಮರಳು ಲಾರಿಗಳಿಗೆ ಜಿ.ಪಿ.ಎಸ್. ಕಡ್ಡಾಯ- ಆದೇಶ ಉಲ್ಲಂಘನೆಯಾದರೆ ಮುಟ್ಟುಗೋಲು

Published On : 15 Feb 2018   |  Reported By : canaranews network


ಮಂಗಳೂರು : ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ, ನಿಯಮಗಳಂತೆ ಮರಳು ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಸಾಧನ ಅಳವಡಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ತಿಳಿಸಿದೆ.

ಈ ಹಿಂದೆ ಜಿಲ್ಲಾಧಿಕಾರಿಗಳು ಫೆಬ್ರವರಿ 08 ರಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಮರಳು ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಸಾಧನ ಅಳವಡಿಸಲು ಮತ್ತೊಮ್ಮೆ ಕಾಲಾವಕಾಶ ನೀಡಲಾಗಿದೆ. ಒಂದುವೇಳೆ ಜಿ.ಪಿ.ಎಸ್. ಸಾಧನ ಅಳವಡಿಸದೆ ಮರಳು ಸಾಗಾಟ ಮಾಡುವ ವಾಹನಗಳು ಕಂಡುಬಂದಲ್ಲಿ ಅಂತಹ ವಾಹನಗಳನ್ನು ನಿಯಮಾವಳಿಯಂತೆ ಮುಟ್ಟುಗೋಲು ಹಾಕಿಕೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here