Wednesday 8th, May 2024
canara news

ಧರ್ಮದ ಹೆಸರಿನಲ್ಲಿ ಹಿಂಸೆ ಹಾಗೂ ಹತ್ಯೆ ನಡೆಸುವಂತಿಲ್ಲ: ಸುಪ್ರೀಂ​ ಖಡಕ್ ಆದೇಶ

Published On : 15 Feb 2018   |  Reported By : canaranews network


ಮಂಗಳೂರು: ದೇಶದ ಸರ್ವೋಚ್ಚ ನ್ಯಾಯಾಲಯವೂ ​ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆ, ಹತ್ಯೆ, ಹಾಗೂ ಅಪರಾಧಗಳನ್ನು ಅತ್ಯಂತ ಕಠಿಣ ಶಬ್ಧಗಳಿಂದ ಟೀಕಿಸಿದ್ದು, ಈ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಕೋಮುವಿನ ಹೆಸರಿನಲ್ಲಿ ಯಾವುದೇ ಹತ್ಯೆ ನಡೆಸುವಂತಿಲ್ಲ.

ಒಂದು ವೇಳೆ ಅಂತಹ ಹತ್ಯೆ ನಡೆದರೆ ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ ಹಾಗೂ ಯಾವುದೇ ನ್ಯಾಯಾಲಯವು ಯಾವುದೇ ಧರ್ಮವೊಂದರ ಮೇಲೆ ಮೃಧು ಧೋರಣೆ ಹೊಂದುವಂತಿಲ್ಲ ಎಂದು ಖಡಕ್ ಆದೇಶ ನೀಡಿದೆ. ಇದಲ್ಲದೆ ಕೋಮು ಗಲಭೆಯ ಪ್ರಕರಣಗಳಲ್ಲಿ ಪೂರ್ವಾಗೃಹಪೀಡಿತರಾಗಿ ತೀರ್ಪು ನೀಡುವಂತಿಲ್ಲ ಎಂದು ಆದೇಶದಲ್ಲಿ ಹೇಳಿದೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here