Saturday 20th, April 2024
canara news

ಚರ್ಚೆಗೆ ಗ್ರಾಸವಾಗುತ್ತಿದೆ ಇಲ್ಯಾಸ್ ಹಂತಕರ ಪೋಟೊ

Published On : 02 Mar 2018   |  Reported By : canaranews network


ಮಂಗಳೂರು : ರೌಡಿ ಶೀಟರ್ ಆಗಿದ್ದ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳು ಸಚಿವ ಯು.ಟಿ ಖಾದರ್ ಜತೆ ತೆಗೆಸಿಕೊಂಡಿರುವ ಪೋಟೋವೊಂದು ಇದೀಗ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಾರ್ಗೆಟ್ ಗ್ರೂಪ್ ನಲ್ಲಿದ್ದ ಇಲ್ಯಾಸ್ ಯುವ ಕಾಂಗ್ರೆಸ್ ನಲ್ಲೂ ಗುರುತಿಸಿಕೊಂಡಿದ್ದ ಈ ಹಿಂದೆ ಟಾರ್ಗೆಟ್ ಗ್ರೂಪ್ ನಲ್ಲಿ ಜತೆಯಾಗಿದ್ದ ದಾವೂದ್ , ನಾಸಿರ್ ಹಾಗೂ ರಿಯಾದ್ ಇಲ್ಯಾಸ್ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. .

ಇನ್ನು ವೈರಲ್ ಆದ ಪೋಟೊ ಬಗ್ಗೆ ಸಚಿವ ಖಾದರ್ ಸ್ಪಷ್ಟನೆ ನೀಡಿದ್ದು ಸಚಿವರ ಜತೆ ಪೋಟೋ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿ, ಆದರೆ ಅವರಿಗೆ ಕ್ರಿಮಿನಲ್ ಬ್ಯಾಕ್ ಗ್ರಾಂಡ್ ಇದ್ದರೆ ನಾವು ಜವಬ್ದಾರರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here