Friday 3rd, May 2024
canara news

ರಾಜ್ಯದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ: ರಮಾನಾಥ ರೈ

Published On : 28 Mar 2018   |  Reported By : canaranews network


ಮಂಗಳೂರು: ರಾಜ್ಯ ಸರಕಾರದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ. ಲೆಕ್ಕ ಕೊಡೋಕೆ ನಾವೇನು ಸಾಮಂತ ರಾಜರುಗಳಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೆಕ್ಕ ಕೊಡುವ ಪದ್ಧತಿ ಇಲ್ಲ ಎಂದು ತಿಳಿಸಿದರು.

ಚಕ್ರವರ್ತಿಗೆ ಸಾಮಂತರಸರು ಮಾತ್ರ ಲೆಕ್ಕ ಕೊಡಬೇಕಷ್ಟೆ. ಪ್ರಧಾನಿ ನರೇಂದ್ರ ಮೋದಿ ದೇಶದ ಚಕ್ರವರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜನಾಶೀರ್ವಾದ ಸಮಾವೇಶ ಯಶಸ್ವಿಯಾಗಿರುವುದು ಜಿಲ್ಲೆಯಲ್ಲಿ ಜಾತ್ಯಾತೀತ ಶಕ್ತಿಗಳು ಪ್ರಬಲಗೊಳ್ಳುತ್ತಿರುವುದರ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here